- ಜಿಲ್ಲೆ: - ರಾಯಚೂರು - ದಿನಾಂಕ:- ಅಕ್ಟೋಬರ್ 25 - ಸಮಯ:- ಬೆಳಗ್ಗೆ 10:30 ರಿಂದ 2 ವರೆಗೆ - ಉದ್ಯೋಗ ಮೇಳದ ಸ್ಥಳ:- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ - ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08532-231684, 8095125775, 9008211750, 7795195171ಗೆ ಸಂಪರ್ಕಿಸಬಹುದು.
🌺🌺 'ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ' ಬಿಡುಗಡೆಗೆ ಕೇಂದ್ರದ ಸಿದ್ಧತೆ
- ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23. ಈ ಐತಿಹಾಸಿಕ ವಿಜಯಕ್ಕೀಗ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಚೆನ್ನಮ್ಮರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ.
▪️ ಇನ್ನೂ ಹೆಚ್ಚಿನ ಪ್ರಚಲಿತ ಘಟನೆಗಳಿಗಾಗಿ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ:https://www.kpscvaani.com/current-affairs/
✍🏻✍🏻📚📚✍🏻✍🏻📚📚 ಇದೆ ಭಾನುವಾರ ನಡೆಯಲಿರುವ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಗೆ ಅನುಕೂಲವಾಗುವ ಸಾಮಾನ್ಯ ಜ್ಞಾನ ಮತ್ತು ಸಂವಹನ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಕೂಡಲೇ ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ :
ಅರ್ಜಿ ಸಲ್ಲಿಸಲು ಕೊನೆಯ ಎರಡು ದಿನದ ಅವಕಾಶ l ಕೂಡಲೇ ಅರ್ಜಿ ಸಲ್ಲಿಸಿ
Bank of Maharashtra Recruitment 2024 : ಬ್ಯಾಂಕ್ ಆಫ್ ಮಹಾರಾಷ್ಟ್ರ (BOM) ದಲ್ಲಿ ಖಾಲಿ ಇರುವ 600 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ https://www.kpscvaani.com/job-news/bank-of-maharashtra-recruitment-2024/3674/
KPSC Vaani App Download ಮಾಡಲು ಇಲ್ಲಿ ಕ್ಲಿಕ್ ಮಾಡಿ : https://bit.ly/2FzDL1T
ನಮ್ಮ ಟೆಲಿಗ್ರಾಂ ಗುಂಪು ಸೇರಿಕೊಳ್ಳಲು: https://t.me/kpscvaani