❇ಬೌದ್ಧ ಧರ್ಮ❇
🌷ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ
🌷 ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ದ
🌷 ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್ಥ
🌷 ಗೌತಮ ಬುದ್ಧನ ತಂದೆಯ ಹೆಸರು -- ಶುದ್ಧೋದನ
🌷 ಶುದ್ಧೋದನ ಈ ಕುಲಕ್ಕೆ ಸೇರಿದ ಅರಸ - - ಶಾಕ್ಯ ಕುಲ
🌷 ಶುದ್ಧೋದನ ರಾಜ್ಯವಾಳುತ್ತಿದ್ದ ಪ್ರದೇಶ - - ಕಪಿಲವಸ್ತು
🌷 ಬುದ್ಧನ ತಾಯಿಯ ಹೆಸರು - - ಮಾಯಾದೇವಿ
🌷 ಮಾಯಾದೇವಿಯ ತವರು ಮನೆ - - ದೇವದಾಹ ಎಂಬ ನಗರ
🌷 ಮಾಯಾದೇವಿ ಬುದ್ಧನಿಗೆ ಜನ್ಮ ನೀಡಿದ ಪ್ರದೇಶ -- ಲುಂಬಿಣಿ ವನ
🌷 ಲುಂಬಿಣಿವನ ಪ್ರಸ್ತುತ ಈ ಪ್ರದೇಶದಲ್ಲಿದೆ -- ನೇಪಾಳದ ಗಡಿ ಪ್ರದೇಶ
🌷 ಬುದ್ಧನ ಮಲತಾಯಿಯ ಹೆಸರು - - ಮಹಾ ಪ್ರಜಾಪತಿ
🌷 ಜಿಂಕೆಯ ವನ ಎಂದು ಕರೆಯಲ್ಪಡುವ ಪ್ರದೇಶ - ಸಾರಾನಾಥ
🌷 ಬುದ್ದನ ಕುರಿತಾದ ತಮಿಳು ಕೃತಿ - - ಮಣಿಮೇಖಲೈ
🌷 ಬುದ್ದನ ಬಾಲ್ಯದಲ್ಲಿ ಭವಿಷ್ಯ ನುಡಿದ ಸನ್ಯಾಸಿ - ಅನಿತ
🌷 ಬುದ್ದನ ಪತ್ನಿಯ ಹೆಸರು - ಯಶೋಧರಾ
🌷 ಬುದ್ಧನ ಮುಗುವಿನ ಹೆಸರು - ರಾಹುಲ
🌷 ಬುದ್ಧ ಸನ್ಯಾಸತ್ವ ಪಡೆಯಲು ಕಾರಣವಾದ ಅಂಶ - ವೃದ್ದ
ಕುಷ್ಠರೋಗಿ , ಶವ ಹಾಗೂ ಸನ್ಯಾಸಿ
🌷 ಸತ್ಯಾನ್ವೇಷಣಿ
ಬುದ್ಧನು ಲೌಕಿಕ ಪ್ರಪಂಚದಿಂದ ದೂರ ಸರಿಯಲು ಪ್ರಯತ್ನಿಸಿದ್ದು - 21 ನೇ ವಯಸ್ಸಿನಲ್ಲಿ
🌷 ಬುದ್ಧನು ಸತ್ಯಾನ್ವೇಷಣಿಗೆ ಹೊರಟ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾಪರಿತ್ಯಾಗ
🌷 ರಾಜ್ಯ ತೊರೆದು ಹೊರಟ ಬುದ್ಧನು ತಲುಪಿದ ಮೊದಲ ಪ್ರದೇಶ - ಗಯಾ
🌷 ಬುದ್ಧನಿಗೆ ಜ್ಞಾನೇದಯವಾದದ್ದು - ಬೋದಿ ವೃಕ್ಷದ ಕೆಳಗೆ
🌷 ತಥಾಗತ ಎಂದರೇ - ಸತ್ಯವನ್ನು ಕಂಡವನು ಎಂದರ್ಥ
🌷 ಬುದ್ದನು ನಿರ್ವಾಣ ಹೊಂದಿದ ಪ್ರದೇಶ - ನೇಪಾಳದ ಕುಶೀನಗರ
❇ಬುದ್ದನ ತತ್ವಗಳು❇
👉�ನಾಲ್ಕು ಮೂಲ ತತ್ವಗಳು
👉�ನಾಲ್ಕು ಮಹಾನ್ ಸತ್ಯಗಳು
👉�ಅಷ್ಟಾಂಗ ಮಾರ್ಗ
❇ನಾಲ್ಕು ಮೂಲ ತತ್ವಗಳು❇
👉�ಅಹಿಂಸೆ
👉�ಸತ್ಯ ನುಡಿಯುವಿಕೆ
👉�ಕಳ್ಳತನ ಮಾಡದಿರುವುದು
👉�ಪಾವಿತ್ರತೆ
❇ನಾಲ್ಕು ಮಹಾನ್ ಸತ್ಯಗಳು❇
👉�ದುಃಖ
👉�ದುಃಖಕ್ಕೆ ಕಾರಣ
👉�ದುಃಖದ ನಿವಾರಣಿ
👉�ದುಃಖದ ನಿವಾರಣಿಗೆ ಮಾರ್ಗ
❇ಅಷ್ಟಾಂಗ ಮಾರ್ಗ❇
👉�ಒಳ್ಳೆಯ ನಂಬಿಕೆ
👉�ಒಳ್ಳೆಯ ಆಲೋಚನೆ
👉�ಒಳ್ಳೆಯ ಮಾತು
👉�ಉತ್ತಮ ನಡತೆ
👉�ಉತ್ತಮ ಜೀವನ
👉�ಒಳ್ಳೆಯ ಪ್ರಯತ್ನ
👉�ಉತ್ತಮ ವಿಚಾರಗಳ ನೆನಪು
👉�ಯೋಗ್ಯ ರೀತಿಯ ಧ್ಯಾನ
🌷 ಅಹಿಂಸೆಯೆ ದುಃಖಕ್ಕೆ ಮೂಲ ಕಾರಣ ಎಂಬ ಹೇಳಿಕೆ ನೀಡಿದವರು - ಬುದ್ದ
🌷 ಬುದ್ಧನ ಪ್ರಕಾರ ಮುಕ್ತಿಗೆ ಕೊಂಡೊಯ್ಯಲಿರುವ ದಾರಿ - ಅಷ್ಟಾಂಗ ಮಾರ್ಗ
🌷 ಅಷ್ಟಾಂಗ ಮಾರ್ಗವನ್ನು ಈ ಹೆಸರಿನಿಂದಲೂ ಕರೆಯುವರು - - ಮಾಧ್ಯಮಿಕ ಮಾರ್ಗ
🌷 ವ್ಯಕ್ತಿಯ ಮೋಕ್ಷ ಸಾಧನೆಗೆ ಸೂಕ್ತ ದಾರಿ ಕಲ್ಪಿಸುವ ಮಾರ್ಗ - ಅಷ್ಟಾಂಗ ಮಾರ್ಗ
🌷 ಬುದ್ಧನ ಉಪದೇಶಗಲನ್ನು ಒಳಗೊಂಡಿರುವ ಬೌದ್ಧ ಸಾಹಿತ್ಯ - ತ್ರಿಪಿಟಕ
❇ಬೌದ್ಧ ಧರ್ಮದ ಪ್ರಸಾರ❇
🌷 ಬುದ್ಧನ ಉಪದೇಶ ಈ ಭಾಷೆಯಲ್ಲಿ ಪ್ರಸಾರವಾಯಿತು - ಪಾಳಿ ಭಾಷೆ
🌷 ಬೌದ್ಧ ಧರ್ಮದ ಎರಡು ಪಂಗಡಗಳು - ಹೀನಾಯಾನ ಮತ್ತು ಮಹಾಯಾನ
🌷 ಬೌದ್ಧ ಮಹಾ ಸಭೆಗಳು
ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ರಾಜಗೃಹದಲ್ಲಿ ಜರುಗಿತು.
🌷 ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ವ್ಯವಸ್ಥೆಗೊಳಿಸಿದವರು - ಅಜಾತಶತೃ
🌷 ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಇದರ ಅಧ್ಯಕ್ಷತೆ ವಹಿಸಿದವರು - ಮಹಾಕಶ್ಯಪಾ
🌷 ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಈ ಸಭೆಯಲ್ಲಿ ತ್ರಿಪಿಟಕ ಎಂಬ ಗ್ರಂಥವನ್ನು ರಚಿಸಲಾಯಿತು
🌷 ಎರಡನೇ ಸಭೆ - ಕ್ರಿ.ಪೂ. 387 ರಲ್ಲಿ - ವೈಶಾಲಿಯಲ್ಲಿ ಜರುಗಿತು
🌷 ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಪಾಟಲಿಪುತ್ರದಲ್ಲಿ ನಡೆಯಿತು
🌷 ಮೂರನೇ ಸಭೆ - ಕ್ರಿ.ಪೂ. 237 ರ ಸಭೆ - ಅಶೋಕನಿಂದ ಸಮಾವೇಶಗೊಂಡಿತು
🌷 ಮೂರನೇ ಸಭೆ - ಕ್ರಿ.ಪೂ. 237 ರ ಅಧ್ಯಕ್ಷತೆಯೆಯನ್ನು - ಮುಗ್ಗಲಿಪುತ್ರ ವಹಿಸಿದ್ದನ್ನು
🌷 ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಕಥಾ ವಸ್ತು ಎಂಬ ಗ್ರಂಥವನ್ನು ರಚಿಸಲಾಯಿತು
🌷 ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಶ್ರೀನಗರದಲ್ಲಿ ನಡೆಯಿತು.
🌷 ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಕಾನಿಷ್ಕನ ಆಶ್ರಯದಲ್ಲಿ ನಡೆಯಿತು
🌷 ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಬೌದ್ಧ ಧರ್ಮ ಮಹಾಯಾನ ಹಾಗೂ ಹೀನಾಯಾನ ಎಂಬ ಎರಡು ಪಂಗಡಗಳಾಗಿ ವಿಭಜನೆಗೊಂಡಿತು .
❇ಬೌದ್ಧ ಧರ್ಮದ ಅವನತಿಗೆ ಕಾರಣ❇
1⃣ಹೀನಾಯಾನ ಮಹಾಯಾನ ಪಂಗಡಗಳ ಉಗಮ
2⃣ಬೌದ್ಧ ಭಿಕ್ಷು ಹಾಗೂ ಭಿಕ್ಷುಣಿಯರು ಕಾರ್ಯದಲ್ಲಿ ಉತ್ಸಾಹ ಹೀನಾರಾಗಿದ್ದರು
3⃣ಬೌದ್ಧ ಸಂಗಾರಾಗಳು ಸಂಪತ್ತಿನ ಕೇಂದ್ರವಾಗಿದ್ದು
4⃣ಭಿಕ್ಷುಗಳ ಅಶ್ಲೀಲ ನಡತೆ
5⃣ಗುಪ್ತ ಸಾಮ್ರಾಜ್ಯದ ಉಗಮ
6⃣ಶಂಕರಾಚಾರ್ಯರ ವಾಸ
7⃣ಮುಸಲ್ಮಾನರ ದಾಳಿ
🔴Extra Tips
🌷 ತ್ರಿಪಿಟಕಗಳು - ಸುತ್ತ ಪಿಟಕ ,ವಿನಯ ಪಿಟಕ ಹಾಗೂ ಅಭಿಧಮ್ಮ ಪಿಟಕ
🌷 ಶಾಕ್ಯಮುನಿ ಎಂದು ಕರೆಸಿಕೊಂಡವರು - ಬುದ್ದ
🌷 ಬುದ್ಧನು ಜನಿಸಿದ ದಿನ - ವೈಶಾಖ ಶುದ್ಧ ಪೂರ್ಣಿಮೆಯ ದಿನ
🌷 ಬುದ್ಧನ ಮಲತಾಯಿಯ ಹೆಸರು - ಮಹಾಪ್ರಜಾಪತಿ ಗೌತಮಿ
🌷 ರಾಜಗೃಹದಲ್ಲಿ ಬುದ್ಧನು ಭೇಟಿಮಾಡಿದ ಸನ್ಯಾಸಿಗಳು - ಉದ್ರಕ ,ರಾಮಪುತ್ರ ,ಆರಾಢಕಾಲ
🌷 ಬುದ್ಧ ಪದದ ಅರ್ಥ - ಜ್ಞಾನೋದಯ ಪಡೆದವನು
🌷 ಬುದ್ಧನಿಗೆ ಜ್ಞಾನೋದಯವಾದ ದಿನ - ವೈಶಾಖ ಶುದ್ದ ಪೂರ್ಣಿಮೆಯಂದು
🌷 ಜ್ಞಾನೋದಯದ ನಂತರ ಅರಳಿ ಮರ - ಭೋದಿ ವೃಕ್ಷವಾಯಿತು
🌷 ತಥಾಗತ ಎಂಬುವುದಾಗಿ ಪ್ರಖ್ಯಾತಿ ಪಡೆದವನು - ಬುದ್ಧ
🌷 ತಥಾಗತ ಎಂದರೆ - ಸತ್ಯವನ್ನು ಕಂಡವನು
🌷 ಬುದ್ಧ ನಿರ್ವಾಣ ಹೊಂದಿದ್ಧು ಈ ವಯಸ್ಸಿನಲ್ಲಿ - 80
🌷 ಬುದ್ಧನು ಪ್ರಥಮ ಭಾರಿಗೆ ಭೋಧನೆ ಆರಂಬಿಸಿದ್ದು ಈ ಪ್ರದೇಶದಲ್ಲಿ - ಸಾರಾನಾಥದ ಜಿಂಕೆ ಉದ್ಯಾನ
🌷 ಬುದ್ಧನಿಗಿದ್ದ ಪ್ರಾಥಮಿಕ ಶಿಷ್ಯರು - 5 ಮಂದಿ
🌷 ಬುದ್ಧನ ಬ್ರಾಹ್ಮಣ ಶಿಷ್ಯರು - ಆನಂದ ,ಸಾರಿಪುತ್ರ ,ಮಾದ್ಗಲ್ಯಾಯನ್ .ಅಶ್ರಜಿತು ,ಉರವೇಲ
🌷 ಬುದ್ಧನ ಶೂದ್ರ ಶಿಷ್ಯರು - ಉಪಾಲಿ ಮತ್ತು ಸುನಿತ
🌷 ಬುದ್ಧನ ವೈಶ್ಯ ಶಿಷ್ಯ - ಅನಿರುದ್ಧ
🌷 ಬುದ್ಧನ ಮಹಿಳಾ ಶಿಷ್ಯೆಯರು - ಆಮ್ರ ಪಾಲಿ , ಸುಜಾತ ,ಕಿಸಾಗೋತಮಿ ಕ್ಷೇಮ
🌷 ಬುದ್ಧನ ಹಿಂದಿನ ಜನ್ಮ ಕಥೆಗಳು - ಜಾತಕ ಕಥೆಗಳು